ಬ್ರೇಕಿಂಗ್ ನ್ಯೂಸ್
04-12-20 01:11 pm Headline Karnataka News Network ದೇಶ - ವಿದೇಶ
ಲಂಡನ್, ಡಿ.4: ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಮಹಾರಾಷ್ಟ್ರದ ಶಿಕ್ಷಕ ರಣಜಿತ್ಸಿನ್ಹಾ ದಿಸಾಲೆ ಪಾತ್ರರಾಗುವ ಮೂಲಕ 7.5 ಕೋಟಿ ರೂ.ಗಳನ್ನು ಪ್ರಶಸ್ತಿ ರೂಪದಲ್ಲಿ ಗೆದ್ದಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿಟೆವಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರಣಜಿತ್, ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಹೋರಾಟ ನಡೆಸಿದ್ದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲೂ ಕ್ಯು ಆರ್ ಕೋಡ್ ಮೂಲಕ ಸುಲಭ ರೀತಿಯಲ್ಲಿ ಪಠ್ಯಗಳನ್ನು ಪರಿಚಯಿಸಿದ ಖ್ಯಾತಿ ಹೊಂದಿದ್ದಾರೆ.

ರಣಜಿತ್ ಸಿನ್ಹಾ ಅವರು ಕ್ಯು ಆರ್ ಕೋಡ್ ಅನ್ನು ಪರಿಚಯಿಸಿ ಅದರ ಮೂಲಕ ಬೇರೆ ಭಾಷೆಗಳಲ್ಲಿನ ಪಠ್ಯಪುಸ್ತಕಗಳಲ್ಲಿನ ಪಾಠಗಳನ್ನು ಮಾತೃಭಾಷೆಗೆ ತರ್ಜುಮೆ ಮಾಡಿದ್ದಲ್ಲದೆ, ವಿಡಿಯೋ ಪಾಠ, ಆಡಿಯೋ ಗೀತೆ, ಮಕ್ಕಳಿಗೆ ಇಷ್ಟವಾಗುವಂತಹ ಕಥೆಯನ್ನು ಇದರಲ್ಲಿ ಅಳವಡಿಸಿದ್ದರು.

ಈ ಪಠ್ಯವನ್ನು ಮಹಾರಾಷ್ಟ್ರ ಸರ್ಕಾರ ಪ್ರಾಥಮಿಕ ಶಾಲಾ ಹಂತದಲ್ಲಿ ಬಳಸಿಕೊಳ್ಳಲು ಅನುಮತಿ ನೀಡಿತ್ತು.
ಈ ಬಾರಿಯ ಜಾಗತಿಕ ಶಿಕ್ಷಕ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ವಿಶ್ವದ ಹಲವೆಡೆಯಿಂದ 10 ಮಂದಿ ಪ್ರವೇಶ ಪಡೆದಿದ್ದರು, ಆದರೆ ರಣಜಿತ್ ಸಿನ್ಹಾ 7.5 ಕೋಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ರಣಜಿತ್ ಸಿನ್ಹಾ ಅವರು ತಾವು ಗೆದ್ದ ಬಹುಮಾನದಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಉಳಿದ 9 ಮಂದಿಗೆ ತಲಾ 40 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ. 2014ರಲ್ಲಿ ಸ್ಥಾಪನೆಕೊಂಡ ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಪ್ರಶಸ್ತಿ ಗೆದ್ದ ಶಿಕ್ಷಕ ರಣಜಿತ್ಸಿನ್ಹಾ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ಠಾಕ್ರೆ ಅಭಿನಂದಿಸಿದ್ದಾರೆ.
This year’s Global Teacher Prize has been awarded to Ranjitsinh Disale for his work helping girls, most of them from poor tribal communities, at a village school in western India.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm