ಬ್ರೇಕಿಂಗ್ ನ್ಯೂಸ್
08-06-24 08:13 pm HK News Desk ದೇಶ - ವಿದೇಶ
ಲಕ್ನೋ, ಜೂನ್ 8: ಹಿಂದುಗಳನ್ನು ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮ್ ವ್ಯಕ್ತಿಯಂತೆ ವೇಷ ಹಾಕಿ ವಿಡಿಯೋ ಮಾಡಿ ಕೋಮು ವೈಷಮ್ಯಕ್ಕೆ ಸಂಚು ರೂಪಿಸಿದ ಘಟನೆ ಅಯೋಧ್ಯೆಯಲ್ಲಿ ನಡೆದಿದ್ದು ಆರೋಪಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಧೀರೇಂದ್ರ ರಾಘವ್ ಎಂದು ಗುರುತಿಸಲಾಗಿದೆ.
ಮುಸ್ಲಿಮರ ರೀತಿ ಸ್ಕಲ್ ಕ್ಯಾಪ್ ಧರಿಸಿ ವ್ಯಕ್ತಿ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೋ ಭಾರೀ ವೈರಲ್ ಆಗಿತ್ತು. ತನ್ನನ್ನು ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡಿದ್ದಲ್ಲದೆ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು. ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿ ಕೊಟ್ಟರೆ, ಅಂಥವರನ್ನು ನಾವು ಮರೆಯುವುದಿಲ್ಲ. ಆದರೆ ನೀವು ಮೋದಿ ಎಲ್ಲವನ್ನು ಮಾಡಿಕೊಟ್ಟರೂ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದ.
ಚುನಾವಣೆಗೆ ಕೆಲ ತಿಂಗಳ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ, ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನು ದೃಢೀಕರಿಸುವಂತೆ ಕೋರಿ ಹಲವು ಮಂದಿ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಬಗ್ಗೆ ಶೋಧ ನಡೆಸಿದ ಪೊಲೀಸರು, ಧೀರೇಂದ್ರ ರಾಘವ್ ನನ್ನ ಬಂಧಿಸಿದ್ದಾರೆ
ಮುಸ್ಲಿಮರ ವೇಷ ಹಾಕಿ ಹಿಂದೂಗಳ ಮೇಲೆ ಎತ್ತಿಕಟ್ಟುವ ರೀತಿ ಟೀಕಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
An Agra Court on Friday sent Dhirendra Raghav to judicial custody for allegedly inciting communal tension after the local police detained him for making a video abusing the Hindu community. The man had made the video pretending to an extremist in traditional Muslim attire.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm