ಬ್ರೇಕಿಂಗ್ ನ್ಯೂಸ್
10-06-24 09:30 pm HK News Desk ದೇಶ - ವಿದೇಶ
ತಿರುವನಂತಪುರಂ, ಜೂನ್ 10: ಕೇರಳದ ತೃಶೂರು ಸಂಸದ, ಚಿತ್ರನಟ ಸುರೇಶ್ ಗೋಪಿ ಅವರು ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಸಚಿವ ಸ್ಥಾನದಲ್ಲಿರಲು ಇಷ್ಟ ಹೊಂದಿಲ್ಲ, ರಾಜಿನಾಮೆ ನೀಡಲಿದ್ದಾರೆ ಎಂಬ ವದಂತಿಗಳನ್ನು ನಿರಾಕರಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವತಃ ಸುರೇಶ್ ಗೋಪಿ ಸ್ಪಷ್ಟನೆಯನ್ನೂ ನೀಡಿದ್ದಾರೆ.
ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಸಂಸದ ಖಾತೆಯನ್ನು ಗೆಲ್ಲಿಸಿಕೊಟ್ಟಿರುವ ಸುರೇಶ್ ಗೋಪಿ, ಮೋದಿ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಚಿತ್ರರಂಗದಲ್ಲಿ ಬಿಝಿಯಾಗಿರುವ ಅವರು, ಸಚಿವ ಸ್ಥಾನವನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಮಾಧ್ಯಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಸುರೇಶ್ ಗೋಪಿ ತನ್ನ ಫೇಸ್ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಮೋದಿ ಸರಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಗಳು ತಪ್ಪು ಸುದ್ದಿ ಹರಡುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಚಾರ. ಮೋದಿ ಸರಕಾರದಲ್ಲಿ ಸಚಿವನಾಗಿರುವುದು ಮತ್ತು ಕೇರಳದ ಜನರನ್ನು ಸಂಸತ್ತಿನಲ್ಲಿ ಪ್ರತಿನಿಧಿಸುವುದು ನನಗೆ ಹೆಮ್ಮೆಯ ವಿಚಾರ ಎಂದು ಬರೆದಿದ್ದಾರೆ. ಮೋದಿ ಅವರ ನಿಕಟವರ್ತಿ ಎನ್ನಲಾಗುವ ಸುರೇಶ್ ಗೋಪಿ, ಕ್ರೈಸ್ತರ ಪ್ರಭಾವ ಇರುವ ತೃಶ್ಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುರಲೀಧರನ್ ವಿರುದ್ಧ 76,686 ಮತಗಳಿಂದ ಗೆಲುವು ಪಡೆದಿದ್ದಾರೆ. ರಾಜಕೀಯ ಜೀವನದ ಜೊತೆಗೆ ಚಿತ್ರರಂಗದಲ್ಲೂ ಬಿಝಿಯಾಗಿರುವ ಸುರೇಶ್ ಗೋಪಿ, ಸದ್ಯಕ್ಕೆ ನಾಲ್ಕು ಬಿಗ್ ಬಜೆಟ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
A few media platforms are spreading the incorrect news that I am going to resign from the Council of Ministers of the Modi Government. This is grossly incorrect. Under the leadership of PM @narendramodi Ji we are committed to the development and prosperity of Kerala ❤️ pic.twitter.com/HTmyCYY50H
— Suressh Gopi (@TheSureshGopi) June 10, 2024
Day after claiming that he hoped the Centre would relieve him of his fresh duties as a Union Minister, Suresh Gopi said news reports of him resigning from the Cabinet are 'grossly incorrect'.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm