ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm