ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm