ಬ್ರೇಕಿಂಗ್ ನ್ಯೂಸ್
05-12-20 03:48 pm Source: GOODRETURNS ದೇಶ - ವಿದೇಶ
ನವದೆಹಲಿ, ಡಿಸೆಂಬರ್ 05: ಹೆಚ್ಡಿಎಫ್ಸಿ ಬ್ಯಾಂಕ್ನ ಹೊಸ ಡಿಜಿಟಲ್ ಯೋಜನೆಗಳ ಮೇಲೆ ಆರ್ಬಿಐ ತಾತ್ಕಾಲಿಕ ನಿರ್ಬಂಧ ಹೇರಿದ ಬಳಿಕ, ಬ್ಯಾಂಕ್ ತನ್ನ ಜಾಲವನ್ನು ವಿಸ್ತರಿಸುವ ಮುನ್ನ ಐಟಿ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಹೇಳಿದ್ದಾರೆ.
ಇತ್ತೀಚೆಗಷ್ಟೇ ಆರ್ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ನ ಡಿಜಿಟಲ್ 2.0 ಕಾರ್ಯಕ್ರಮದಡಿ ಯಾವುದೇ ಹೊಸ ಸೇವೆಯನ್ನು ಪ್ರಾರಂಭಿಸಬಾರದು ಮತ್ತು ಯಾವುದೇ ಗ್ರಾಹಕರಿಗೆ ಹೊಸ ಕ್ರೆಡಿಟ್ ಕಾರ್ಡ್ ನೀಡಬಾರದು ಎಂದು ನಿಷೇಧ ಹೇರಿತ್ತು. ಪ್ರಾಥಮಿಕ ದತ್ತಾಂಶ ಕೇಂದ್ರದಲ್ಲಿ ವಿದ್ಯುತ್ ವೈಫಲ್ಯದಿಂದಾಗಿ 2020 ರ ನವೆಂಬರ್ 21 ರಂದು ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಪಾವತಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಆರ್ಬಿಐ ಹೀಗೆ ನಿರ್ದೇಶಿಸಿದೆ.
'' ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವು ಹೆಚ್ಡಿಎಫ್ಸಿ ಬ್ಯಾಂಕ್ ಹೊಂದಿದೆ. ಜೊತೆಗೆ ಸೇವಾ ನಿಲುಗಡೆ ವಿರುದ್ಧ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ'' ಎಂದು ದಾಸ್ ಹೇಳಿದ್ದಾರೆ.
''ಡಿಜಿಟಲ್ ಬ್ಯಾಂಕಿಂಗ್ ಅನ್ನು ಬಳಸುತ್ತಿರುವ ಸಾವಿರಾರು ಮತ್ತು ಲಕ್ಷಾಂತರ ಗ್ರಾಹಕರನ್ನು ಒಟ್ಟಿಗೆ ತೊಂದರೆಗೊಳಗಾಗಲು ನಾವು ಬಿಡುವುದಿಲ್ಲ. ವಿಶೇಷವಾಗಿ ನಾವು ಡಿಜಿಟಲ್ ಬ್ಯಾಂಕ್ಗೆ ಒತ್ತು ನೀಡುತ್ತಿದ್ದೇವೆ. ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು'' ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಗುರುವಾರ ಸ್ಥಗಿತಗೊಂಡ ಬಳಿಕ ಶಕ್ತಿಕಾಂತ ದಾಸ್ ಈ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದರು.
This News Article is a Copy of Goodreturns
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm