ಬ್ರೇಕಿಂಗ್ ನ್ಯೂಸ್
05-12-20 05:49 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರದಂದು (ಡಿಸೆಂಬರ್ 4, 2020) ಘೋಷಣೆ ಮಾಡಿದ್ದು, ರೆಪೋ ದರವು 4%ನಲ್ಲೇ ಮುಂದುವರಿದಿದೆ. ಹಾಗೂ ರಿವರ್ಸ್ ರೆಪೋ ದರದಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಹಣ ಪೂರೈಕೆ ದೃಷ್ಟಿಯಲ್ಲಿ ಹಾಗೂ ಹಣದುಬ್ಬರವನ್ನು ಗಮನದಲ್ಲಿ ಇಟ್ಟುಕೊಂಡು ಶಕ್ತಿಕಾಂತ್ ದಾಸ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ರೀಟೇಲ್ ಹಾಗೂ ಹೋಲ್ ಸೇಲ್ ಹಣದುಬ್ಬರ ದರವು ಮೇಲೇರಿರುವುದು ಸಮಸ್ಯೆ ಆಗಿದೆ. ಅಕ್ಟೋಬರ್ ನಲ್ಲಿ ರೀಟೇಲ್ ಹಣದುಬ್ಬರ ದರವು 7.61 ಪರ್ಸೆಂಟ್ ಇತ್ತು. 2014ರ ಮೇ ತಿಂಗಳ ನಂತರ ಆರು ವರ್ಷದಲ್ಲೇ ಗರಿಷ್ಠ ಮಟ್ಟ ಇದಾಗಿದೆ. ಆರ್ ಬಿಐ ನಿಗದಿ ಮಾಡಿಕೊಂಡಿದ್ದ ಗುರಿಗಿಂತ ಮೇಲಿನ ಹಂತ ಇದಾಗಿದೆ.
ಬಹುತೇಕ ವಿಶ್ಲೇಷಕರು ದರ ಕಡಿತ ಆಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಭಾರತವು ವಿಶಿಷ್ಟ ಸನ್ನಿವೇಶವನ್ನು ಎದುರಿಸುತ್ತಿದೆ. ಹಣದುಬ್ಬರ ಜಾಸ್ತಿ ಇದೆ ಹಾಗೂ ಬೇಡಿಕೆ ಕಡಿಮೆ ಇದೆ. ಈ ಕಾರಣಕ್ಕೆ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ.
This News Article is a Copy of Goodreturns
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am