ಬ್ರೇಕಿಂಗ್ ನ್ಯೂಸ್
05-12-20 05:58 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ (ಡಿಸೆಂಬರ್ 4, 2020) ಘೋಷಣೆ ಮಾಡಿದ ಮೇಲೆ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 2019- 20ನೇ ಸಾಲಿನ ಡಿವಿಡೆಂಡ್ ವಿತರಿಸದಂತೆ ವಾಣಿಜ್ಯ ಮತ್ತು ಕೋ ಆಪರೇಟಿವ್ ಬ್ಯಾಂಕ್ ಗೆ ಹೇಳಲಾಗಿದೆ ಎಂದಿದ್ದಾರೆ.
ನಿಫ್ಟಿ ಬ್ಯಾಂಕ್ 603.60 ಪಾಯಿಂಟ್ ಗಳ ಹೆಚ್ಚಳ ಕಂಡು, 30,052.40 ಪಾಯಿಂಟ್ ನೊಂದಿಗೆ ಶುಕ್ರವಾರದ ವಹಿವಾಟು ಮುಗಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರವನ್ನು 4% ಮತ್ತು ರಿವರ್ಸ್ ರೆಪೋ ದರ 3.35% ಅನ್ನು ಮುಂದುವರಿಸಿದೆ. ಹೆಚ್ಚಿನ ಹಣದುಬ್ಬರ ಮತ್ತು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಆರ್ಥಿಕತೆಯು ಕುಸಿತ ಆಗಬಹುದು ಎಂಬ ಅಂದಾಜಿದೆ. ಆದ್ದರಿಂದ ನೀತಿಯ ವಿಚಾರದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ನಿಲುವು ತೆಗೆದುಕೊಳ್ಳಲು ಸಿದ್ಧ ಎಂದಿದ್ದಾರೆ.
ಖಾರೀಫ್ ಬೆಳೆ ಬರುವ ತನಕ ಹಣದುಬ್ಬರ ಮೇಲ್ಮಟ್ಟದಲ್ಲಿ ಇರಬಹುದು ಎಂದು ಸಮಿತಿಯಿಂದ ತಿಳಿಸಲಾಗಿದೆ. ಅಂದಾಜು ಗ್ರಾಹಕ ದರ ಸೂಚ್ಯಂಕ ಹಣದುಬ್ಬರವು . FY21 Q3: 6.8% ಮತ್ತು Q4: 5.8% ಹಾಗೂ FY22ರ ಮೊದಲಾರ್ಧದಲ್ಲಿ 5.2%- 4.6% ಆಗುವ ಅಂದಾಜಿದೆ. ಚಳಿಗಾಲದ ತಿಂಗಳಲ್ಲಿ ಸಿಪಿಐ ಹಣದುಬ್ಬರದಿಂದ ಸ್ವಲ್ಪ ಮಟ್ಟಿಗೆ ನಿರಾಳ ನಿರೀಕ್ಷಿಸಬಹುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
This News Article is a Copy of Goodreturns
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm