ಬ್ರೇಕಿಂಗ್ ನ್ಯೂಸ್
05-12-20 05:58 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ (ಡಿಸೆಂಬರ್ 4, 2020) ಘೋಷಣೆ ಮಾಡಿದ ಮೇಲೆ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 2019- 20ನೇ ಸಾಲಿನ ಡಿವಿಡೆಂಡ್ ವಿತರಿಸದಂತೆ ವಾಣಿಜ್ಯ ಮತ್ತು ಕೋ ಆಪರೇಟಿವ್ ಬ್ಯಾಂಕ್ ಗೆ ಹೇಳಲಾಗಿದೆ ಎಂದಿದ್ದಾರೆ.
ನಿಫ್ಟಿ ಬ್ಯಾಂಕ್ 603.60 ಪಾಯಿಂಟ್ ಗಳ ಹೆಚ್ಚಳ ಕಂಡು, 30,052.40 ಪಾಯಿಂಟ್ ನೊಂದಿಗೆ ಶುಕ್ರವಾರದ ವಹಿವಾಟು ಮುಗಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರವನ್ನು 4% ಮತ್ತು ರಿವರ್ಸ್ ರೆಪೋ ದರ 3.35% ಅನ್ನು ಮುಂದುವರಿಸಿದೆ. ಹೆಚ್ಚಿನ ಹಣದುಬ್ಬರ ಮತ್ತು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಆರ್ಥಿಕತೆಯು ಕುಸಿತ ಆಗಬಹುದು ಎಂಬ ಅಂದಾಜಿದೆ. ಆದ್ದರಿಂದ ನೀತಿಯ ವಿಚಾರದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ನಿಲುವು ತೆಗೆದುಕೊಳ್ಳಲು ಸಿದ್ಧ ಎಂದಿದ್ದಾರೆ.
ಖಾರೀಫ್ ಬೆಳೆ ಬರುವ ತನಕ ಹಣದುಬ್ಬರ ಮೇಲ್ಮಟ್ಟದಲ್ಲಿ ಇರಬಹುದು ಎಂದು ಸಮಿತಿಯಿಂದ ತಿಳಿಸಲಾಗಿದೆ. ಅಂದಾಜು ಗ್ರಾಹಕ ದರ ಸೂಚ್ಯಂಕ ಹಣದುಬ್ಬರವು . FY21 Q3: 6.8% ಮತ್ತು Q4: 5.8% ಹಾಗೂ FY22ರ ಮೊದಲಾರ್ಧದಲ್ಲಿ 5.2%- 4.6% ಆಗುವ ಅಂದಾಜಿದೆ. ಚಳಿಗಾಲದ ತಿಂಗಳಲ್ಲಿ ಸಿಪಿಐ ಹಣದುಬ್ಬರದಿಂದ ಸ್ವಲ್ಪ ಮಟ್ಟಿಗೆ ನಿರಾಳ ನಿರೀಕ್ಷಿಸಬಹುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
This News Article is a Copy of Goodreturns
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am