ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm