ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm