ಬ್ರೇಕಿಂಗ್ ನ್ಯೂಸ್
04-07-24 03:40 pm HK News Desk ದೇಶ - ವಿದೇಶ
ಪಾಟ್ನಾ, ಜುಲೈ 4: ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 12 ಸೇತುವೆಗಳು ಕುಸಿದು ಬಿದ್ದಿದ್ದು, ಸೇತುವೆ ಕಾಮಗಾರಿ ಎಷ್ಟರಮಟ್ಟಿಗೆ ಉತ್ತಮವಾಗಿದೆ ಎನ್ನುವುದಕ್ಕೆ ನಿದರ್ಶನದಂತಿದೆ. ಸರಣ್ ಜಿಲ್ಲೆಯಲ್ಲಿ ಮಳೆಯ ನಡುವೆ ಗುರುವಾರ ಮತ್ತೊಂದು ಸೇತುವೆ ಕುಸಿತವಾಗಿದ್ದು, ಈ ಜಿಲ್ಲೆಯಲ್ಲಿ ಕುಸಿದ ನಾಲ್ಕನೇ ಸೇತುವೆಯಾಗಿದೆ.
15 ವರ್ಷಗಳ ಹಿಂದೆ ಗಂದಕಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿದ್ದ ಸೇತುವೆ ಇದಾಗಿದ್ದು, ಸರಣ್ ಮತ್ತು ಪಕ್ಕದ ಸಿವಾನ್ ಜಿಲ್ಲೆಯ ನಡುವೆ ಸಂಪರ್ಕಿಸುತ್ತಿತ್ತು. ಘಟನೆಯಲ್ಲಿ ಯಾವುದೇ ಸಾವು- ನೋವು ಆಗಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಗಂದಕಿ ನದಿಯಲ್ಲಿ ಮೂರು ಸೇತುವೆ ಕುಸಿದಿದ್ದು, ಬುಧವಾರ ಎರಡು ಗಂಟೆ ಅಂತರದಲ್ಲಿ ಎರಡು ಸೇತುವೆಗಳು ಕುಸಿದಿದ್ದವು. ಕಿಲೋಮೀಟರ್ ಅಂತರದಲ್ಲಿ ದೋಧ್ ನಾಥ್ ದೇವಸ್ಥಾನದ ಬಳಿ 2004ರಲ್ಲಿ ಸ್ಥಾಪನೆಯಾಗಿದ್ದ ಸೇತುವೆ ಮತ್ತು ಇನ್ನೊಂದು ಬ್ರಿಟಿಷರ ಕಾಲದ ಸೇತುವೆ ಕುಸಿದು ಬಿದ್ದಿದೆ.
ಸೇತುವೆ ಕುಸಿತ ಹಿನ್ನೆಲೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ನಾದುರಸ್ತಿಯಲ್ಲಿರುವ ಸೇತುವೆಗಳ ಬಗ್ಗೆ ಸರ್ವೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿವಾನ್, ಛಾಪ್ರಾ, ಮಧುಬನಿ, ಅರಾರಿಯಾ, ಈಸ್ಟ್ ಚಂಪಾರಣ್, ಕಿಶನ್ ಗಂಜ್ ಜಿಲ್ಲೆಗಳಲ್ಲಿ ಮಳೆ ಆರಂಭಗೊಂಡ 15 ದಿನಗಳ ಅಂತರದಲ್ಲಿ ಸೇತುವೆ ಕುಸಿತವಾಗಿದೆ. ಕಿಶನ್ ಗಂಜ್ ಜಿಲ್ಲೆಯಲ್ಲಿ ಜೂನ್ 27 ಮತ್ತು 29ರಂದು ಎರಡು ಸೇತುವೆ ಕುಸಿದು ಬಿದ್ದಿತ್ತು.
Two bridges in Bihar's Saran district collapsed, making it the ninth such incident in the state in the last 15 days. No one was injured during the incident.The collapse of both bridges has disrupted communication between several villages, affecting local businesses and access to essential services like schools and hospitals.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm