ಬ್ರೇಕಿಂಗ್ ನ್ಯೂಸ್
09-07-24 06:19 pm HK News Desk ದೇಶ - ವಿದೇಶ
ಲಕ್ನೋ, ಜುಲೈ 9: 120ಕ್ಕೂ ಅಧಿಕ ಮಂದಿ ಸಾವಿಗೀಡಾದ ಹತ್ರಾಸ್ ಕಾಲ್ತುಳಿತ ಘಟನೆ ಹಿಂದೆ ''ಕಾಣದ ಕೈಗಳ ಕೈವಾಡ''ದ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಶಂಕೆ ವ್ಯಕ್ತಪಡಿಸಿದೆ. ಕಾಲ್ತುಳಿತ ಪ್ರಕರಣ ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದೆ.
ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧಿಕಾರಿ, ತಹಸೀಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
SIT ಸಲ್ಲಿಸಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಲಾಗಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆ ಮಾಡಲಾಗಿದೆ. ಜನ ಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಇದರ ಬಗ್ಗೆ ಗಮನ ಹರಿಸಬೇಕಾದ್ದು ಆಡಳಿತದ ಜವಾಬ್ದಾರಿಯಾಗಿತ್ತು. ಇದನ್ನು ಅಧಿಕಾರಿಗಳು ಮಾಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಆಡಳಿತವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
The Uttar Pradesh government on Tuesday suspended the local SDM, a circle officer and four others on the basis of the SIT report on the Hathras stampede that did not rule out a "big conspiracy" behind the incident.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm