ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.


ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm