ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm