ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm