ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm