ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am