ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm