ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm