ಬ್ರೇಕಿಂಗ್ ನ್ಯೂಸ್
07-12-20 08:59 pm Headline Karnataka News Network ದೇಶ - ವಿದೇಶ
ಪಣಜಿ, ಡಿ.7: ಹತ್ತು ದಿನಗಳ ಹಿಂದೆ ಪತನಗೊಂಡಿದ್ದ ಮಿಗ್ 29-ಕೆ ಜೆಟ್ ವಿಮಾನದ ಪೈಲಟ್ ಶವ ಗೋವಾ ಕರಾವಳಿಯಿಂದ 30 ಮೈಲ್ ದೂರದಲ್ಲಿ ಸಮುದ್ರದಾಳದಲ್ಲಿ ಪತ್ತೆಯಾಗಿದೆ.
ನಿರಂತರ ಕಾರ್ಯಾಚರಣೆಯ ಬಳಿಕ ಸಮುದ್ರ ಮಧ್ಯೆ 70 ಮೀಟರ್ ಆಳದಲ್ಲಿ ಪೈಲಟ್ ನಿಶಾಂತ್ ಸಿಂಗ್ ಶವ ಪತ್ತೆಯಾಗಿದೆ ಎಂದು ನೇವಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಷ್ಯಾ ಮೂಲದ ಮಿಗ್ -29 ಜೆಟ್ ವಿಮಾನ ಅರಬ್ಬೀ ಸಮುದ್ರದಲ್ಲಿ ಪ್ರಯೋಗಾರ್ಥ ಹಾರಾಟದ ವೇಳೆ ನ.26ರಂದು ಸಂಜೆ 5 ಗಂಟೆಗೆ ಪತನಗೊಂಡಿತ್ತು. ಐಎನ್ಎಸ್ ವಿಕ್ರಮಾದಿತ್ಯ ಹಡಗಿನಿಂದ ಮೇಲೇರಿದ್ದ ಜೆಟ್ ಪತನದಿಂದಾಗಿ ಕೂಡಲೇ ನೌಕಾಪಡೆಯ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದರು. ಒಬ್ಬ ಪೈಲಟ್ ಜೀವಂತ ಪತ್ತೆಯಾಗಿದ್ದರೆ, ಇನ್ನೊಬ್ಬ ಪೈಲಟ್ ಕಮಾಂಡರ್ ನಿಶಾಂತ್ ಸಿಂಗ್ ನಾಪತ್ತೆಯಾಗಿದ್ದರು. ನಿರಂತರ ಹುಡುಕಾಟದ ಹತ್ತು ದಿನಗಳ ಬಳಿಕ ನಿಶಾಂತ್ ಶವ ನೀರಿನ ಆಳದಲ್ಲಿ ಪತ್ತೆಯಾಗಿದ್ದು, ಗುರುತು ಸಿಗದ ಸ್ಥಿತಿಯಲ್ಲಿದೆ. ಹೀಗಾಗಿ ನಿಶಾಂತ್ ಸಿಂಗ್ ಕುಟುಂಬ ಡಿಎನ್ಎ ಪರೀಕ್ಷೆ ನಡೆಸಲು ಕೋರಿಕೊಂಡಿದೆ.
ಮಿಗ್ -29 ಜೆಟ್ ಎಲ್ಲ ಹವಾಮಾನಗಳಿಗೂ ಹೊಂದಿಕೊಳ್ಳುವ ಶಕ್ತಿಯಿರುವ ಫೈಟರ್ ವಿಮಾನ ಆಗಿದ್ದು ಹತ್ತು ವರ್ಷಗಳ ಹಿಂದೆ 42 ಮಿಗ್ ವಿಮಾನಗಳನ್ನು ರಷ್ಯಾದಿಂದ ತರಿಸಲಾಗಿತ್ತು. ಇವನ್ನು ನೌಕಾಪಡೆಯ ಐಎನ್ಎಸ್ ವಿಕ್ರಮಾದಿತ್ಯದ ಮೂಲಕ ಕಾರ್ಯಾಚರಣೆಗೆ ತೊಡಗಿಸಲಾಗಿದೆ. ಸದ್ಯ ಭಾರತ, ಅಮೆರಿಕ, ಜಪಾನ್, ಆಸ್ಟ್ರೇಲಿಯಾ ನಡುವಿನ ಜಂಟಿ ನೌಕಾ ಸಮರಾಭ್ಯಾಸದಲ್ಲಿ ವಿಕ್ರಮಾದಿತ್ಯ ಕಾರ್ಯಾಚರಣೆಯಲ್ಲಿದೆ.
Almost 12 days after the tragic crash of MiG-29K aircraft crash in the Arabian Sea, Indian Navy on Monday recovered the body of missing pilot Commander Nishant Singh on the seabed. The body was found 70 metres below water and 30 miles off the Goa coast.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm