ಬ್ರೇಕಿಂಗ್ ನ್ಯೂಸ್
27-07-24 03:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.27: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೆದ್ದಾರಿ ಟೋಲ್ ಗೇಟ್ ಬಗ್ಗೆ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಶೀಘ್ರದಲ್ಲೇ ಟೋಲ್ ವ್ಯವಸ್ಥೆಯನ್ನ ರದ್ದುಗೊಂಡು ಉಪಗ್ರಹ ಆಧರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ. ಸರ್ಕಾರವು ಟೋಲ್ ವ್ಯವಸ್ಥೆಯನ್ನು ರದ್ದುಗೊಳಿಸುತ್ತಿದೆ ಮತ್ತು ಇದರ ಬದಲಾಗಿ ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ದೇಶಾದ್ಯಂತ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಜಾರಿಗೆ ತರಲಿದೆ. ಇದು ಅನುಷ್ಠಾನಕ್ಕೆ ಬಂದಲ್ಲಿ ಟೋಲ್ ಗೇಟ್ ಪದ್ಧತಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಎಎನ್ಐ ಜೊತೆ ಮಾತನಾಡಿರುವ ಸಚಿವ ನಿತಿನ್ ಗಡ್ಕರಿ, ಈಗ ನಾವು ಟೋಲ್ ವ್ಯವಸ್ಥೆ ರದ್ದುಗೊಳಿಸುತ್ತಿದ್ದೇವೆ ಮತ್ತು ಇದರ ಬದಲಾಗಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ತರಲಾಗುವುದು. ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನ ಕಡಿತಗೊಳಿಸಲಾಗುತ್ತದೆ. ನೀವು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದು ಸಮಯ ಮತ್ತು ಹಣವನ್ನ ಉಳಿಸುತ್ತದೆ ಎಂದಿದ್ದಾರೆ.
ಮುಖ್ಯವಾಗಿ ಈ ಹೊಸ ವ್ಯವಸ್ಥೆಯಿಂದ ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಇದನ್ನು ಜಾರಿಗೆ ತರುವ ಉದ್ದೇಶವಾಗಿದೆ ಎಂದವರು ಹೇಳಿದ್ದಾರೆ.
In a significant move, Union Minister for Road Transport and Highways Nitin Gadkari has announced the termination of the existing toll system, unveiling plans for a new satellite-based toll collection system. Speaking on Friday, July 26, Gadkari revealed that the government is phasing out the traditional toll collection methods and will soon implement the satellite-based system.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm