ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am