ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm