ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm