ಬ್ರೇಕಿಂಗ್ ನ್ಯೂಸ್
06-08-24 03:10 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.6: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದು ಪ್ರಧಾನಿ ಸ್ಥಾನ ತ್ಯಾಗ ಬೆನ್ನಲ್ಲೇ, ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲಿಮಾ ನಸ್ರೀನ್ ಅವರು ಇಸ್ಲಾಮಿಸ್ಟ್ಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶವನ್ನು ತೊರೆಯುವ ಸ್ಥಿತಿ ಬಂದಿದೆ. ಈಗಿನ ಪರಿಸ್ಥಿತಿಗೆ ಅವರೇ ಕಾರಣರಾಗಿದ್ದಾರೆ. ದೇಶದಲ್ಲಿ ಇಸ್ಲಾಮಿಸ್ಟ್ಗಳು ಬೆಳೆಯಲು ಬಿಟ್ಟಿದ್ದೇ ಇದಕ್ಕೆ ಕಾರಣ. ಭ್ರಷ್ಟಾಚಾರದಲ್ಲಿ ಭಾಗಿಯಾಗಲು ಅವಕಾಶ ಅವರೇ ಮಾಡಿಕೊಟ್ಟರು. ಆದರೀಗ, ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನದ ರೀತಿ ಆಗಬಾರದು. ಸೇನೆಯ ಆಡಳಿತ ಜಾರಿಗೆ ಬರಬಾರದು. ರಾಜಕೀಯ ಪಕ್ಷಗಳು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಿ, ಜಾತ್ಯತೀತತೆಯನ್ನು ಉಳಿಸಿಕೊಳ್ಳಬೇಕು ಎಂದು ಲೇಖಕಿ ತಸ್ಲಿಮಾ ನಸ್ರೀನ್ ಪೋಸ್ಟ್ ಮಾಡಿದ್ದಾರೆ.
ಗಲಭೆ ಹಿನ್ನೆಲೆಯಲ್ಲಿ ಭಾರತದಿಂದ ಢಾಕಾಗೆ ತೆರಳುವ ಎಲ್ಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಬಾಂಗ್ಲಾದೇಶಕ್ಕೆ ತೆರಳುವ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನೂ ಸ್ಥಗಿತಗೊಳಿಸಲಾಗಿದೆ. ಭಾರತೀಯರು ಮುಂದಿನ ಸೂಚನೆ ವರೆಗೂ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬಾರದು. ಬಾಂಗ್ಲಾದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಭಾರತ ಸರ್ಕಾರ ಸೂಚಿಸಿದೆ.
— taslima nasreen (@taslimanasreen) August 6, 2024
Exiled Bangladeshi author Taslima Nasreen pointed to the ironic twist in Sheikh Hasina’s resignation as Bangladesh Prime Minister and flight from the country after weeks of violent anti-government protests. An outspoken critic of religious fundamentalism, Nasreen accused Hasina of pandering to Islamists. She claimed that the same Islamists who forced her exile were now part of the student-led agitation that drove Hasina out of Bangladesh.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm