ಬ್ರೇಕಿಂಗ್ ನ್ಯೂಸ್
14-08-24 10:59 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಅಂತಿಮ ಹಂತದಲ್ಲಿ ದುರದೃಷ್ಟದಿಂದ ಪಂದ್ಯಾವಳಿಯಿಂದ ಹೊರಬಿದ್ದ ವಿನೇಶ್ ಫೋಗಟ್ ಗೆ ಕಡೆಗೂ ನ್ಯಾಯ ಸಿಗಲಿಲ್ಲ. ಫೈನಲಿಗೆ ಬಂದಿದ್ದ ತನಗೆ ಬೆಳ್ಳಿ ಪದಕ ಸಿಗಬೇಕೆಂದು ವಿನೇಶ್ ಫೋಗಟ್ ಮಾಡಿದ್ದ ಮನವಿಯನ್ನು ಆರ್ಬಿಟ್ರೇಶನ್ ಕೋರ್ಟ್ ತಿರಸ್ಕರಿಸಿದೆ.
ಆಗಸ್ಟ್ 7ರಂದು ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿದೆ ಎಂದು ಒಲಿಂಪಿಕ್ಸ್ ಪಂದ್ಯಾವಳಿ ಉದ್ದೇಶದಿಂದ ಪ್ಯಾರಿಸ್ನಲ್ಲಿ ಮಾಡಲಾಗಿದ್ದ ತಾತ್ಕಾಲಿಕ ಕ್ರೀಡಾ ನ್ಯಾಯಾಲಯ ಹೇಳಿದೆ. ಆಗಸ್ಟ್ 14ರ ಒಳಗೆ ಅಂತಿಮ ತೀರ್ಪು ಬರುತ್ತೆ ಎನ್ನಲಾಗಿತ್ತು. ಇದೀಗ ವಿವರವಾದ ರಿಪೋರ್ಟ್ ಬಂದಿಲ್ಲವಾದರೂ, ಒಂದು ಗೆರೆಯ ಹೇಳಿಕೆಯನ್ನು ನ್ಯಾಯಾಲಯ ಪ್ರಕಟಿಸಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
50 ಕೇಜಿ ವಿಭಾಗದ ಕುಸ್ತಿ ಫೈನಲಿಗೆ ಬಂದಿದ್ದ ವಿನೇಶ್ ಫೋಗಟ್, 100 ಗ್ರಾಮ್ ಭಾರದ ಕಾರಣಕ್ಕೆ ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದರು. ಫೈನಲಿನಲ್ಲಿ ಬಂಗಾರದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಕೊನೆಕ್ಷಣದಲ್ಲಿ ಹೊರಗುಳಿಯುವಂತಾಗಿದ್ದು ಭಾರತದಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಕ್ರೀಡಾ ಪ್ರಿಯರಿಗೆ ತೀವ್ರ ನಿರಾಶೆಯಾಗಿತ್ತು. ಆನಂತರ, ತಾನು ಫೈನಲಿಗೆ ಬಂದ ಕಾರಣ ಬೆಳ್ಳಿ ಪದಕವನ್ನು ತನಗೇ ನೀಡಬೇಕು ಎಂದು ವಿನೇಶ್ ಕ್ರೀಡಾ ಕೋರ್ಟಿಗೆ ಮನವಿ ಮಾಡಿದ್ದರು. ಅಲ್ಲದೆ, ಕೋರ್ಟ್ ತೀರ್ಪು ಬರದೆ ಭಾರತಕ್ಕೆ ಮರಳುವುದಿಲ್ಲ ಎಂದೂ ವಿನೇಶ್ ಹೇಳಿದ್ದರು. ಇದೇ ಆಘಾತದಲ್ಲಿ ವಿನೇಶ್ ಕುಸ್ತಿ ಪಂದ್ಯಾಟಕ್ಕೇ ವಿದಾಯ ಘೋಷಿಸಿದ್ದರು.
The Court of Arbitration for Sport (CAS) has dismissed the petition from wrestler Vinesh Phogat to be awarded a joint silver medal at the Paris Olympics. This move came just a day after the CAS had bought itself more time to decide the fate of Vinesh Phogat’s silver medal. On Tuesday, the CAS had deferred the verdict till August 16, Friday.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm