ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm