ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm