ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm