ಬ್ರೇಕಿಂಗ್ ನ್ಯೂಸ್
23-08-24 06:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಉಕ್ರೇನ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆಲಿಂಗಿಸಿಕೊಂಡು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರಿಗೆ ಕೀವ್ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವರು ಸ್ವಾಗತ ಕೋರಿದರು.







ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ರಷ್ಯಾ-ಉಕ್ರೇನ್ ಸಂಘರ್ಷವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ. ಎರಡು ದೇಶಗಳ ಮಧ್ಯೆ ಶಾಂತಿ ಸ್ಥಾಪನೆಗೆ ಪ್ರಯತ್ನಗಳನ್ನು ನಡೆಸುವ ಕುರಿತು ಮೋದಿ ಭರವಸೆ ನೀಡುವ ನಿರೀಕ್ಷೆಯಿದೆ.
ಪೋಲಂಡಿನಿಂದ ಸುಮಾರು 10 ತಾಸಿನ ರೈಲು ಪ್ರಯಾಣದ ನಂತರ ಪ್ರಧಾನಿ ಮೋದಿ ಅವರು ಉಕ್ರೇನ್ ರಾಜಧಾನಿ ಕೀವ್ ತಲುಪಿದ್ದಾರೆ. ಈ ಮೂಲಕ ಉಕ್ರೇನ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿದ್ದಾರೆ. ಎರಡು ತಿಂಗಳ ಹಿಂದೆ ಮಾಸ್ಕೋಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ರಷ್ಯಾಕ್ಕೆ ಮೋದಿ ಭೇಟಿ ನೀಡಿರುವುದನ್ನು ಝೆಲೆನ್ಸ್ಕಿ ಟೀಕಿಸಿದ್ದರು. ಈ ಬಾರಿ ಉಕ್ರೇನ್ ಭೇಟಿ ನೀಡುವ ಮೊದಲೇ ಸಮಸ್ಯೆಗಳಿಗೆ ಯುದ್ಧ ಪರಿಹಾರ ಅಲ್ಲ ಎಂದು ಹೇಳುವ ಮೂಲಕ ಎರಡು ರಾಷ್ಟ್ರಗಳಿಗೂ ಕಿವಿಮಾತು ಮುಟ್ಟಿಸಿದ್ದಾರೆ.
PM Narendra Modi is in Ukraine for his much-anticipated trip after wrapping up his two-day visit to Poland this morning. He met the Ukrainian PM Volodymyr Zelenskyy, upon whose invite he is visiting the conflict-hit nation-state.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm