ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm