ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am