ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm