ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm