ಬ್ರೇಕಿಂಗ್ ನ್ಯೂಸ್
08-08-20 07:37 am Headline Karnataka News Network ದೇಶ - ವಿದೇಶ
ಕ್ಯಾಲಿಕಟ್, ಆಗಸ್ಟ್ 8: ಇಲ್ಲಿಯ ಕರಿಪುರ್ ಏರ್ಪೋರ್ಟ್ನಲ್ಲಿ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರನ್ವೇಯಿಂದ ಜಾರಿಬಿದ್ದು ಭಾರೀ ದುರಂತ ಸಂಭವಿಸಿತ್ತು. ಮಳೆ ಅತಿಯಾಗಿ ಸುರಿಯುತ್ತಿದ್ದುರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಅಸಲಿ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ, ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ ಆಗಿದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ದುರಂತದ ಹಿಂದಿನ ನಿಜವಾದ ರಹಸ್ಯ ಇದೆ ಎನ್ನಲಾಗುತ್ತಿದೆ.
ಪ್ರತಿ ವಿಮಾನದಲ್ಲೂ ಬ್ಲ್ಯಾಕ್ ಬಾಕ್ಸ್ ಇರುತ್ತದೆ. ಈ ಬ್ಲ್ಯಾಕ್ ಬಾಕ್ಸ್ನಲ್ಲಿ ವಿಮಾನದ ವೇಗ, ವಿಮಾನದ ಸ್ಥಿತಿ-ಗತಿ, ಪೈಲಟ್ಗಳ ಸಂಭಾಷಣೆ ಕೂಡ ಇರಲಿದೆ. ಹೀಗಾಗಿ, ಏರ್ ಇಂಡಿಯಾ ವಿಮಾನ ದುರಂತಕ್ಕೆ ಒಳಗಾಗುವುದಕ್ಕೂ ಮೊದಲು ಏನಾಗಿತ್ತು ಎನ್ನುವುದು ಈ ಬ್ಲ್ಯಾಕ್ ಬಾಕ್ಸ್ನಲ್ಲಿ ರೆಕಾರ್ಡ್ ಆಗಿರುತ್ತದೆ.
ನಾಗರಿಕ ವಿಮಾನಯಾನ, ವಿಮಾನ ಅಪಘಾತ ತನಿಖಾ ವಿಭಾಗ, ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕಾರಿಗಳು ಈಗಾಗಲೇ ಕೋಯಿಕ್ಕೋಡ್ ತಲುಪಿದ್ದಾರೆ ಎಂದು ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಳ:
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. X1344 ಬೋಯಿಂಗ್ 737 ವಿಮಾನ ದುಬೈನಿಂದ ಕೋಯಿಕ್ಕೋಡ್ಗೆ ಹೊರಟಿತ್ತು. ಸಂಜೆ 7:41ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ. ಈ ವೇಳೆ ಇಬ್ಬರು ಪೈಲಟ್ ಸೇರಿ 17 ಜನರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm