ಬ್ರೇಕಿಂಗ್ ನ್ಯೂಸ್
17-09-24 07:28 pm HK News Desk ದೇಶ - ವಿದೇಶ
ನವದೆಹಲಿ, ಸೆ.17: ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ಏಕ್ಷನ್ ಕುರಿತಂತೆ ಸುಪ್ರೀಂ ಕೋರ್ಟ್ ಗರಂ ಆಗಿದ್ದು ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅತಿಕ್ರಮಣಗಳಿದ್ದರೆ ಕಾನೂನು ಪ್ರಕಾರ ಮಾತ್ರ ತೆರವು ಮಾಡಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್ ಬಳಕೆಯ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರ ವರೆಗೆ ದೇಶದ ಯಾವುದೇ ರಾಜ್ಯಗಳಲ್ಲಿ ಯಾವುದೇ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸುತ್ತಿದೆ.
ಈ ಕುರಿತು ನೋಟಿಸ್ ನೀಡಿದ ನಂತರವೇ ಅತಿಕ್ರಮಣ ತೆರೆವಿಗೆ ಬುಲ್ಡೋಜರ್ ಬಳಸಲಾಗುತ್ತಿದೆ ಎಂದು ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಆದರೆ ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನ್ಯಾಯಾಧೀಶರು ವಿರೋಧಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ಅಕ್ರಮ ನಿರ್ಮಾಣಗಳನ್ನು ಸರಿಯಾದ ಕ್ರಮದಲ್ಲಿ ನೆಲಸಮ ಮಾಡಬಹುದು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅಭಿಪ್ರಾಯ ಪಟ್ಟರು.
ನಿರ್ದಿಷ್ಟ ಸಮುದಾಯ ಗುರಿಯಾಗಿಸಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದ್ದಾರೆ ಎನ್ನುವುದು ತಪ್ಪು ಅಭಿಪ್ರಾಯ. ಈ ರೀತಿಯ ತಪ್ಪು ನಿರೂಪಣೆಯನ್ನು ದೇಶದಲ್ಲಿ ಹರಡಲಾಗುತ್ತಿದೆ ಎಂದು ಆಕ್ಷೇಪಿಸಿದರು. ಆದರೆ, ಇಂತಹ ನಿರೂಪಣೆಯಿಂದ ನಾವು ಪ್ರಭಾವಿತರಾಗುತ್ತಿಲ್ಲ. ಅಕ್ರಮ ನಿರ್ಮಾಣಕ್ಕೆ ನಾವು ರಕ್ಷಣೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
While hearing a batch of pleas against "bulldozer actions" in various states, the Supreme Court today passed an interim order that no demolition should take place in the country without its permission.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm