ಬ್ರೇಕಿಂಗ್ ನ್ಯೂಸ್
08-08-20 07:46 am Headline Karnataka News Network ದೇಶ - ವಿದೇಶ
ಕೋಳಿಕ್ಕೋಡ್, ಆಗಸ್ಟ್ 8: ಶುಕ್ರವಾರ ರಾತ್ರಿ ದುಬೈನಿಂದ ಕೋಳಿಕ್ಕೋಡ್ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಮಾನ ಪತನಗೊಂಡಿದ್ದು, ಸುಮಾರು 18 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ.
ಮೃತಪಟ್ಟ 18 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು ಎನ್ನುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇರಳ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಈ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕಿಳಿದವರೆಲ್ಲರೂ ಕ್ವಾರಂಟೈನ್ಗೆ ಹೋಗಬೇಕು. ಮತ್ತು ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟೀಚರ್ ಹೇಳಿದ್ದಾರೆ.
ಇಬ್ಬರು ಪೈಲೆಟ್ ಹಾಗೂ ನಾಲ್ಕು ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ಗವರ್ನರ್, ಆರಿಫ್ ಮೊಹಮ್ಮದ್ ಖಾನ್ ಇಂದು ಬೆಳಗ್ಗೆ ಕೋಳಿಕ್ಕಡ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಲಾಕ್ಡೌನ್ ಆದ ಹಿನ್ನೆಲೆ ಭಾರತಕ್ಕೆ ಬರಲಾಗದೆ ದುಬೈನಲ್ಲಿ ಉಳಿದುಕೊಂಡಿದ್ದವರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗುತ್ತಿತ್ತು. ದುರಾದೃಷ್ಟವಶಾತ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm