ಬ್ರೇಕಿಂಗ್ ನ್ಯೂಸ್
08-08-20 07:46 am Headline Karnataka News Network ದೇಶ - ವಿದೇಶ
ಕೋಳಿಕ್ಕೋಡ್, ಆಗಸ್ಟ್ 8: ಶುಕ್ರವಾರ ರಾತ್ರಿ ದುಬೈನಿಂದ ಕೋಳಿಕ್ಕೋಡ್ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಮಾನ ಪತನಗೊಂಡಿದ್ದು, ಸುಮಾರು 18 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ.
ಮೃತಪಟ್ಟ 18 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು ಎನ್ನುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇರಳ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಈ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕಿಳಿದವರೆಲ್ಲರೂ ಕ್ವಾರಂಟೈನ್ಗೆ ಹೋಗಬೇಕು. ಮತ್ತು ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟೀಚರ್ ಹೇಳಿದ್ದಾರೆ.
ಇಬ್ಬರು ಪೈಲೆಟ್ ಹಾಗೂ ನಾಲ್ಕು ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ಗವರ್ನರ್, ಆರಿಫ್ ಮೊಹಮ್ಮದ್ ಖಾನ್ ಇಂದು ಬೆಳಗ್ಗೆ ಕೋಳಿಕ್ಕಡ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಲಾಕ್ಡೌನ್ ಆದ ಹಿನ್ನೆಲೆ ಭಾರತಕ್ಕೆ ಬರಲಾಗದೆ ದುಬೈನಲ್ಲಿ ಉಳಿದುಕೊಂಡಿದ್ದವರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗುತ್ತಿತ್ತು. ದುರಾದೃಷ್ಟವಶಾತ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm