ಬ್ರೇಕಿಂಗ್ ನ್ಯೂಸ್
21-09-24 08:05 pm HK News Desk ದೇಶ - ವಿದೇಶ
ಅಂಕೋಲಾ, ಸೆ.21: ಶಿರೂರು ಭೂಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಕೊನೆಗೂ ಮಣ್ಣಿನಡಿಯಲ್ಲಿ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ನದಿಯಾಳದಲ್ಲಿ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣು ಬಿದ್ದಿದೆ. ಹೀಗಾಗಿ ಅವುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಕೇರಳ ಮೂಲದ ಅರ್ಜುನ್ ಜೋಯಿಡಾದಿಂದ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ತೆರಳುತ್ತಿದ್ದರು. ಶಿರೂರು ಗುಡ್ಡದ ಬಳಿ ನಿಲ್ಲಿಸಿದ್ದಾಗಲೇ ಲಾರಿ ಸಮೇತ ಗುಡ್ಡದ ಜೊತೆಗೆ ಕುಸಿದು ಬಿದ್ದಿತ್ತು. ಆನಂತರ ಕೇರಳದ ಶಾಸಕರು, ಎನ್ ಡಿಆರ್ ಎಫ್, ನೌಕಾಪಡೆ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದರೂ, ಚಾಲಕ ಅರ್ಜುನ್ ಮತ್ತು ಆತನ ಲಾರಿ ಪತ್ತೆಯಾಗಿರಲಿಲ್ಲ. ಭಾರೀ ಮಳೆ ಮತ್ತು ನದಿಯಲ್ಲಿ ಹೆಚ್ಚಿದ್ದ ನೀರಿನಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರದಿಂದ ಗೋವಾದಿಂದ ದೊಡ್ಡ ಬಾರ್ಜ್ ತರಿಸಿ ಮಣ್ಣು ತೆರವು ಕಾರ್ಯ ಆರಂಭಿಸಲಾಗಿತ್ತು.
The truck of Kerala lorry driver Arjun who went missing following a landslide at Shirur village in Uttara Kannada district was discovered on Saturday, September 21 afternoon.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm