ಬ್ರೇಕಿಂಗ್ ನ್ಯೂಸ್
11-10-24 09:59 pm HK News Desk ದೇಶ - ವಿದೇಶ
ಚೆನ್ನೈ, ಅ.11: ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಎರಡೂವರೆ ಗಂಟೆ ಕಾಲ ಹಾರಾಟದ ಬಳಿಕ ತಿರುಚ್ಚಿ ನಿಲ್ದಾಣದಲ್ಲೇ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಶುಕ್ರವಾರ ಸಂಜೆ 5.30ಕ್ಕೆ ತಿರುಚ್ಚಿಯಿಂದ ವಿಮಾನ ಟೇಕಾಫ್ ಆಗಿತ್ತು. ಆದರೆ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಹೈಡ್ರಾಲಿಕ್ ತೊಂದರೆ ಕಂಡುಬಂದಿದ್ದು ಬ್ರೇಕ್ ಸಿಗ್ನಲ್ ಸಾಧ್ಯವಾಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಮಾನ ಇಳಿಸುವಂತೆ ಪೈಲಟ್ ಗೆ ಸೂಚಿಸಲಾಗಿತ್ತು.
ಆದರೆ ತುರ್ತಾಗಿ ಇಳಿಸಿದರೆ ಲ್ಯಾಂಡ್ ಸಮರ್ಪಕ ಆಗದೇ ಇದ್ದರೆ ಬೆಂಕಿ ಹತ್ತಿಕೊಳ್ಳುವ ಅಪಾಯ ಇತ್ತು. ಇದಕ್ಕಾಗಿ ವಿಮಾನ ನಿಲ್ದಾಣ ಆವರಣದಲ್ಲಿಯೇ ಎರಡೂವರೆ ಗಂಟೆ ಕಾಲ ವಿಮಾನವನ್ನು ಹಾರಾಟ ನಡೆಸಿದ್ದು ಇಂಧನ ಖಾಲಿ ಮಾಡುವ ಪ್ರಯತ್ನ ನಡೆಯಿತು. ವಿಮಾನದಲ್ಲಿ 144 ಪ್ರಯಾಣಿಕರಿದ್ದು ಇಳಿಸಲು ಆಗುತ್ತಿಲ್ಲ ಎಂದು ತಿಳಿದು ತೀವ್ರ ಆತಂಕಕ್ಕೀಡಾಗಿದ್ದರು. ಕೊನೆಗೂ 9 ಗಂಟೆ ಸುಮಾರಿಗೆ ತಿರುಚ್ಚಿ ನಿಲ್ದಾಣದಲ್ಲಿಯೇ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ಮತ್ತು ನಿಧಾನ ಗತಿಯ ಲ್ಯಾಂಡಿಂಗ್ ನಿಂದಾಗಿ ಅಪಾಯ ತಪ್ಪಿದೆ.
An Air India Express flight made an emergency landing at Tiruchirappalli airport in Tamil Nadu on Friday evening, hours after it took off and reported a technical snag mid-air. The flight hovered over Trichy airspace for some time before it landed at the airport.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm