ಬ್ರೇಕಿಂಗ್ ನ್ಯೂಸ್
13-10-24 03:48 pm HK News Desk ದೇಶ - ವಿದೇಶ
ಚೆನ್ನೈ, ಅ.13: ಮೈಸೂರು- ದರ್ಭಾಂಗ್ ಭಾಗಮತ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣದಲ್ಲಿ ತನಿಖೆಗೆ ಎನ್ಐಎ ಎಂಟ್ರಿಯಾಗಿದ್ದು, ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಮೈಸೂರು – ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿತ್ತು.
ತನಿಖೆಯ ಸಂದರ್ಭದಲ್ಲಿ ರೈಲು ಹಳಿಯನ್ನು ತಪ್ಪಿಸುವ ಯತ್ನ ನಡೆದಿರುವುದು, ಕ್ರಾಸಿಂಗ್ ಕೊಡುವಲ್ಲಿ ನಟ್, ಬೋಲ್ಡ್ ಸಡಿಲಿಸಿರುವುದು ಪತ್ತೆಯಾಗಿದೆ. ಅಲ್ಲದೆ, ಸುತ್ತಿಗೆಯ ಮೂಲಕ ರೈಲು ಹಳಿಯನ್ನು ತಪ್ಪಿಸಲು ಪ್ರಯತ್ನ ಪಟ್ಟಿರುವ ಅಂಶ ಪತ್ತೆಯಾಗಿದೆ. ಹೀಗಾಗಿ ಇದರ ಹಿಂದೆ ಯಾರೋ ವಿಧ್ವಂಸಕ ಕೃತ್ಯಕ್ಕಾಗಿ ಪ್ರಯತ್ನ ಮಾಡಿದ್ದಾರೆ ಎನ್ನುವ ಶಂಕೆಯಿಂದ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಳೆದ ಸೆ.22ರಂದು ಇದೇ ರೀತಿ ರೈಲು ಸಿಗ್ನಲ್ ಬಾಕ್ಸ್ ತೆರವುಗೊಳಿಸಿದ ಕೃತ್ಯ ಪೊನ್ನೇರಿ ಎಂಬಲ್ಲಿ ನಡೆದಿತ್ತು. ಕವರಪೆಟ್ಟೈ ರೈಲು ನಿಲ್ದಾಣದಿಂದ ಹತ್ತು ಕಿಮೀ ದೂರದಲ್ಲಿ ಘಟನೆ ನಡೆದಿದ್ದರಿಂದ ಎರಡೂ ಕೃತ್ಯಗಳ ಬಗ್ಗೆ ಸಾಮ್ಯತೆ ಕಂಡುಬಂದಿದೆ. ಶುಕ್ರವಾರ ರಾತ್ರಿ ತೆರಳುತ್ತಿದ್ದ ಮೈಸೂರು ಭಾಗಮತ್ ಎಕ್ಸ್ ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಲೂಪ್ ಲೈನಿಗೆ ಎಂಟ್ರಿಯಾಗಿತ್ತು. ಇದರಿಂದಾಗಿ ಅಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 13 ಬೋಗಿಗಳು ಹಳಿ ತಪ್ಪಿದ್ದಲ್ಲದೆ, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತ್ತು. 19 ಮಂದಿ ಸುಟ್ಟ ಗಾಯಕ್ಕೀಡಾಗಿದ್ದರು.
A team of the National Investigation Agency (NIA), which probes terrorism cases, on Saturday reached Tamil Nadu's Kavaraipettai railway station, where a running express train collided with a stationary goods train injuring at least 19.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm