ಬ್ರೇಕಿಂಗ್ ನ್ಯೂಸ್
11-12-20 05:06 pm Headline Karnataka News Network ದೇಶ - ವಿದೇಶ
ವಾಷ್ಟಿಂಗ್ಟನ್, ಡಿ.11: ಕೊರೊನಾ ಕಾರಣದಿಂದ ಜಗತ್ತಿನಾದ್ಯಂತ ಲಾಕ್ಡೌನ್ ಹೇರಿದ್ದು ಉದ್ಯೋಗ ನಷ್ಟ, ಆರ್ಥಿಕ ಕುಸಿತಕ್ಕೆ ಕಾರಣವಾಗಿದೆ. ಆದರೆ, ಇದೇ ಲಾಕ್ಡೌನ್ ಕಾರಣದಿಂದ ವಾತಾವರಣಕ್ಕೆ ಮಾಲಿನ್ಯ ಸೇರುವ ಶೇಕಡಾವಾರಿನಲ್ಲಿ ದೊಡ್ಡ ಮಟ್ಟಿಗೆ ಕಡಿಮೆಯಾಗಿದ್ಯಂತೆ.
ಹೌದು... ಅಮೆರಿಕದ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್ ಎನ್ನುವ ವರದಿಯಲ್ಲಿ ಜಾಗತಿಕವಾಗಿ ಇಂಗಾಲದ ಬಿಡುಗಡೆ 2020ಕ್ಕೆ ಹೋಲಿಸಿದರೆ, ಶೇ.7ರಷ್ಟು ಕಡಿಮೆಯಾಗಿದೆ ಎಂದು ಹೇಳಿದೆ. ಅರ್ತ್ ಸಿಸ್ಟಮ್ ಸೈನ್ಸ್ ಡಾಟಾ ಎನ್ನುವ ನಿಯತಕಾಲಿಕದಲ್ಲಿ ಈ ಅಂಕಿ ಅಂಶಗಳನ್ನು ನೀಡಲಾಗಿದೆ. 2019ರಲ್ಲಿ ಜಾಗತಿಕವಾಗಿ 3600 ಕೋಟಿ ಮೆಟ್ರಿಕ್ ಟನ್ ಇಂಗಾಲದ ಅಂಶ ವಾವಾತರಣಕ್ಕೆ ಬಿಡುಗಡೆಯಾಗಿದ್ದರೆ, 20120ರಲ್ಲಿ ಇದರ ಸರಾಸರಿ 3400 ಕೋಟಿಗೆ ಇಳಿಕೆಯಾಗಿದೆ ಅನ್ನುವ ವರದಿಯನ್ನು ನೀಡಿದೆ.
ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನಿಗಳು ಸೇರಿ ಈ ವರದಿಯನ್ನು ತಯಾರಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಜನರು ಹೆಚ್ಚಾಗಿ ಹೊರಗಡೆ ಓಡಾಡದೆ ಮನೆಯಲ್ಲೇ ಇರುತ್ತಿದ್ದರು. ಇದರಿಂದಾಗಿ ವಾಹನಗಳ ಬಳಕೆ ಕಡಿಮೆಯಾಗಿತ್ತು. ಅಲ್ಲದೆ, ಇಂಗಾಲ ಇನ್ನಿತರ ವಿಷ ಹೊರಸೂಸುವ ಹೆಚ್ಚಿನ ಫ್ಯಾಕ್ಟರಿಗಳು ಬಂದ್ ಆಗಿದ್ದವು. ವಾಹನಗಳಿಂದಾಗಿ ಐದನೇ ಒಂದು ಭಾಗದಷ್ಟು ಮಾಲಿನಯ್ ಬಿಡುಗಡೆಯಾಗುತ್ತದೆ. ಇವೆಲ್ಲ ಕಾರಣದಿಂದಾಗಿ ಇಂಗಾಲ ಕಡಿಮೆಯಾಗಿದ್ದವು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಅಮೆರಿಕದಲ್ಲಿ ಈ ವರ್ಷ ಇಂಗಾಲದ ಬಿಡುಗಡೆಯಲ್ಲಿ ಶೇಕಡವಾರು 12ರಷ್ಟು ಕಡಿಮೆಯಾಗಿದ್ದರೆ, ಯುರೋಪಿನಲ್ಲಿ 11 ಶೇ. ಕಡಿಮೆಯಾಗಿರುವುದನ್ನು ವಿಜ್ಞಾನಿಗಳು ದೃಢಪಡಿಸಿದ್ದಾರೆ. ಆದರೆ, ಚೀನಾದಲ್ಲಿ ಕೇವಲ 1.7ರಷ್ಟು ಮಾತ್ರ ಇಂಗಾಲದಂಶ ಕಡಿಮೆಯಾಗಿದೆ. ಅಲ್ಲಿ ಆರಂಭದಲ್ಲಿ ಒಂದಷ್ಟು ಕಾಲ ಮಾತ್ರ ಲಾಕ್ಡೌನ್ ಮಾಡಿದ್ದು ಮತ್ತು ಅತಿ ಹೆಚ್ಚು ಕೈಗಾರಿಕೆಗಳು ಇರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm