ಬ್ರೇಕಿಂಗ್ ನ್ಯೂಸ್
28-10-24 05:56 pm HK News Desk ದೇಶ - ವಿದೇಶ
ನವದೆಹಲಿ, ಅ.28: ಸಾಮಾಜಿಕ ಜಾಲತಾಣದಲ್ಲಿ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆಯಿತ್ತ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಟ್ವಿಟರ್ ಖಾತೆಯನ್ನು ರದ್ದುಪಡಿಸಲಾಗಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್ ಖಾತೆಯನ್ನು ಸ್ಥಗಿತ ಮಾಡಲಾಗಿದೆ. ಖಮೇನಿ ಅವರು ತಮ್ಮ ಪೋಸ್ಟ್ನಲ್ಲಿ ಇಸ್ರೇಲ್ ತಪ್ಪು ಮಾಡುತ್ತಿದೆ. ಇರಾನ್ ಮೇಲಿನ ಅದರ ಲೆಕ್ಕಾಚಾರ ತಪ್ಪಾಗಿದೆ. ಇರಾನ್ ಎಷ್ಟು ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.
ಶನಿವಾರ ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ನಂತರ ಖಮೇನಿ ಇಸ್ರೇಲ್ನಲ್ಲಿ ಮಾತನಾಡುವ ಹೀಬ್ರೂ ಭಾಷೆಯಲ್ಲಿ ಪೋಸ್ಟ್ ಮಾಡಲು ಖಾತೆಯನ್ನು ತೆರೆದಾಗ, ನಿಯಮ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ ಎಕ್ಸ್ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ತೋರಿಸಿದ್ದಾಗಿ ಹೇಳಲಾಗುತ್ತಿದೆ.
ಇಸ್ರೇಲ್ ಕಡೆಯಿಂದ ಟೆಹ್ರಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಿಲಿಟರಿ ತಾಣಗಳನ್ನು ಗುರಿಯಾಗಿಟ್ಟು ವೈಮಾನಿಕ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ನಾಲ್ವರು ಇರಾನ್ ಸೈನಿಕರು ಸಾವನ್ನಪ್ಪಿದ್ದರು. ಇದು ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ್ದ ರಾಕೆಟ್ ದಾಳಿಗೆ ಪ್ರತಿಕ್ರಿಯೆಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿತ್ತು.
Iranian Supreme Leader Ali Khamenei's Hebrew language account on the social media platform X was suspended a day after it was opened amid the escalating tensions between Israel and Iran.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm