ಬ್ರೇಕಿಂಗ್ ನ್ಯೂಸ್
29-10-24 08:23 pm HK News Desk ದೇಶ - ವಿದೇಶ
ಶ್ರೀನಗರ, ಅ.29: ಜಮ್ಮು ಕಾಶ್ಮೀರದ ಅಖ್ನೂರ್ ಭಾಗದಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸತತ 27 ಗಂಟೆಗಳಿಂದ ದಾಳಿ ಕಾರ್ಯಾಚರಣೆ ನಡೆಸಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಅ.28ರ ಸೋಮವಾರ ಗಡಿ ನಿಯಂತ್ರಣ ರೇಖೆ ಸಮೀಪದಲ್ಲಿ ಉಗ್ರರು ಸೇನಾ ಪಡೆಯ ಆಂಬುಲೆನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದ. ಮತ್ತಿಬ್ಬರು ಭಯೋತ್ಪಾದಕರನ್ನು ಮಂಗಳವಾರ ಜೋಗ್ವಾನ್ ಗ್ರಾಮದಲ್ಲಿ ಸೇನೆ ಎನ್ಕೌಂಟರ್ ಮಾಡಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶೇಷ ಪಡೆ, ಎನ್ ಎಸ್ ಜಿ ಕಮಾಂಡೋಸ್ ಜತೆಗೆ ಹೆಲಿಕಾಪ್ಟರ್ ಮತ್ತು ಡ್ರೋನ್ ಬಳಕೆ ಮಾಡಲಾಗಿತ್ತು. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದೆ. ದೀಪಾವಳಿ ಹಬ್ಬದ ಸಲುವಾಗಿ ಜಮ್ಮು ಪ್ರದೇಶದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ಹಿನ್ನೆಲೆಯಲ್ಲಿ ಉಗ್ರರು ಟಾರ್ಗೆಟ್ ಮಾಡಿದ್ದರು. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Three terrorists were gunned down by security forces in the Akhnor sector in Jammu and Kashmir on Tuesday during a 27-hour-long gunfight near the Line of Control, officials said. The search operation was triggered after terrorists opened fire at an ambulance that was part of an army convoy moving near the LoC on Monday morning.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm