ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm