ಬ್ರೇಕಿಂಗ್ ನ್ಯೂಸ್
03-11-24 10:30 pm HK News Desk ದೇಶ - ವಿದೇಶ
ನವದೆಹಲಿ, ನ.3: ಜಾರ್ಖಂಡ್ ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರಿಗೂ ಪ್ರತಿ ತಿಂಗಳು 2100 ರೂ. ಮಾಸಾಶನ ನೀಡಲಾಗುವುದು ಎಂದು ಕರ್ನಾಟಕದ ಕಾಂಗ್ರೆಸ್ ಸರಕಾರದ ಮಾದರಿಯಲ್ಲಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಇದಲ್ಲದೆ, ಪ್ರತಿ ಮನೆಗೂ 500 ರೂ.ಗೆ ಗ್ಯಾಸ್ ಸಿಲಿಂಡರ್ ಜೊತೆಗೆ ವರ್ಷಕ್ಕೆ ಎರಡು ಸಿಲಿಂಡರ್ ಉಚಿತ ಎನ್ನುವ ಘೋಷಣೆಯನ್ನೂ ಮಾಡಿದ್ದಾರೆ. ಬುಡಕಟ್ಟು ಜನರ ಜಾಗವನ್ನು ನುಸುಳುಕೋರರು ಕಬಳಿಸಿದ್ದರೆ ಅದನ್ನು ಮತ್ತೆ ವಶಕ್ಕೆ ಪಡೆದು ಬುಡಕಟ್ಟು ಜನರಿಗೆ ನೀಡಲಾಗುವುದು. ನುಸುಳುಕೋರರು ಬುಡಕಟ್ಟು ಜನರನ್ನು ಮದುವೆಯಾಗಿದ್ದರೆ, ಅಂತಹ ಕುಟುಂಬಗಳಿಗೆ ಬುಡಕಟ್ಟು ಜನರ ಸೌಲಭ್ಯ ನೀಡಲಾಗುವುದಿಲ್ಲ.
ಏಕರೂಪದ ನಾಗರಿಕ ಸಂಹಿತೆ ವ್ಯಾಪ್ತಿಯಿಂದ ಬುಡಕಟ್ಟು ಜನರನ್ನು ಹೊರತು ಪಡಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಂದಿಗೆ ಸ್ವೋದ್ಯೋಗಕ್ಕೆ ಆದ್ಯತೆ ಕಲ್ಪಿಸಲಾಗುವುದು. ರಾಜ್ಯದಲ್ಲಿ 2.87 ಲಕ್ಷ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರಕಾರ ಆಡಳಿತಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲಿ ಈ ಬಗ್ಗೆ ಆದೇಶ ಜಾರಿಗೊಳಿಸಿ, 2025ರ ನವೆಂಬರ್ 25ರೊಳಗೆ ಒಂದೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
The exemption of tribals from the Uniform Civil Code, “putting a full stop” to the alleged “infiltration” in Jharkhand, checking illegal mining, and welfare schemes. As Amit Shah released the BJP manifesto for Jharkhand on Sunday, he addressed issues that were local and also had a bearing on national politics. But the message was clear: outreach for the tribal vote.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm