ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm