ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm