ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm